ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಡಿ.31ರಿಂದ ಜ.1ರವರೆಗೆ ನಡೆಯಿತು.
ಜಾಹೀರಾತು
31ರಂದು ಇಡೀ ದಿನ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು. 1ರಂದು ಮಧ್ಯಾಹ್ನ ಮಹಾಪೂಜೆ, ಶ್ರೀ ಧೂಮಾವತಿ ಮತ್ತು ಕೊರತಿ ದೈವಗಳಿಗೆ ನೇಮ ನಡೆದವು. ದೇವಸ್ಥಾನದ ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಶ್ರೀ ಮಹಾಲಿಂಗೇಶ್ವರ ದೇವರು ಮತ್ತು ಧೂಮಾವತಿ ದೈವದ ಸೇವಾ ಸಮಿತಿ ಸದಸ್ಯರ ಸಹಿತ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪದ್ಯಾಣ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ"