ಬಂಟ್ವಾಳ

ವೃತ್ತಿಪರ ಕೋರ್ಸ್ ಮಾರ್ಗದರ್ಶನ ಕಾರ್ಯಾಗಾರ

www.bantwalnews.com

ಜಾಹೀರಾತು

ಬಿಇಟಿ ಮತ್ತು ಬೀಡ್ಸ್ ಎಂಜಿನಿಯರ್ ಕಾಲೇಜು ವತಿಯಿಂದ ಸಿಇಟಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋರ್ಸ್‌ಗಳ ಮಾರ್ಗದರ್ಶನ ಕಾರ್ಯಾಗಾರ ಬಂಟ್ವಾಳ ತಾಲೂಕಿನ ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಸುಮಾರು 50ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದರು. ಸಿಇಟಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.

ಬಿಇಟಿ ಕಾಲೇಜಿನ ಪ್ರಾಂಶುಪಾಲ ಆಂಟನಿ ಅವರು ಮಾರ್ಗದರ್ಶನ ನೀಡಿದರು. ಸಿಇಟಿ ಪೂರಕ ಪರೀಕ್ಷೆಯನ್ನು ಕಾಲೇಜು ಪ್ರಾಧ್ಯಾಪಕರಾದ ಝಮೀರ್ ಅಹ್ಮದ್, ಮುಸ್ತಫಾ ಖಲೀಲ್ ವಿಟ್ಲ, ಇಮ್ರಾನ್ ಯು.ಎ, ನಿತಿನ್ ಮತ್ತು ಸುಶಾಂತ್ ಕೆ.ಜೆ ನಡೆಸಿಕೊಟ್ಟರು. ವಿಜೇತ ವಿದ್ಯಾರ್ಥಿಗಳಾದ ಮಹಮ್ಮದ್ ರಿಲ್‌ಹಾನ್ ಇಬ್ರಾಹಿಂ, ಖತೀಜತುಲ್ ನಿಹಾ, ಆಯಿಷತ್ ಮುರ್ಶಿದ ಅವರಿಗೆ ಪ್ರಮಾಣ ಪತ್ರ ಪ್ರಶಸ್ತಿ ವಿತರಿಸಲಾಯಿತು. ತುಂಬೆ ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ಆಳ್ವ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ