ಹಿಂದು ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಕಲ್ಲಡ್ಕ ರತ್ನಾಕರ ಶೆಟ್ಟಿ ಅವರ ಗಡೀಪಾರು ಆದೇಶಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಹಿಂದು ಜಾಗರಣಾ ವೇದಿಕೆ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಹೈಕೋರ್ಟ್ ವಕೀಲರಾದ ಅರುಣಶ್ಯಾಮ ಅವರು ರತ್ನಾಕರ ಶೆಟ್ಟಿ ಪರ ವಾದಿಸಿದ್ದು, ಅವರಿಗೆ ವೇದಿಕೆ ಕೃತಜ್ಞತೆ ಸಲ್ಲಿಸಿದೆ. ಹಿಂಜಾವೇ ನೇತೃತ್ವದಲ್ಲಿ ಗಡೀಪಾರಿನ ವಿರುದ್ಧ ಬಂಟ್ವಾಳ ತಹಶೀಲ್ದಾರ್ ಕಚೇರಿ ಮುಂಭಾಗ ಜ.1ರಿಂದ 6ರವರೆಗೆ ನಡೆದ ನಿರಂತರ ಸತ್ಯಾಗ್ರಹದಲ್ಲಿ ಪಾಲ್ಗೊಂಡವರಿಗೆ ಹಿಂಜಾವೇ, ವಿಹಿಂಪ, ಬಿಜೆಪಿ, ಹಿಂಜಾವೇ ಮಹಿಳಾ ವೇದಿಕೆ ವತಿಯಿಂದ ಹಿಂದು ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಕೃತಜ್ಞತೆ ಸಲ್ಲಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರತ್ನಾಕರ ಶೆಟ್ಟಿ ಗಡೀಪಾರು ಆದೇಶಕ್ಕೆ ತಡೆ"