ಬಂಟ್ವಾಳ

ಸಾಮಾಜಿಕ ಮುಂದಾಳು, ಉದ್ಯಮಿ ಮಾವಂತೂರು ದೇವಪ್ಪ ಶೆಟ್ಟಿ ಅಪಘಾತದಲ್ಲಿ ಮೃತ

 

ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು, ಅರಳ ನಿವಾಸಿ ಮಾವಂತೂರು ದೇವಪ್ಪ ಶೆಟ್ಟಿ (70) ಮಂಗಳೂರಿನ ಆರ್.ಟಿ.ಒ. ಕಚೇರಿ ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಜಾಹೀರಾತು

ಇವರು ರಸ್ತೆ ದಾಟಲು ನಿಂತಿದ್ದ ವೇಳೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

ಬಂಟ್ವಾಳ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದ ಅವರು ಲಯನ್ಸ್ ಪ್ರಾಂತ ಸಂಯೋಜಕರಾಗಿದ್ದರು. ಲಯನ್ಸ್ ಸೇವಾ ಸಂಸ್ಥೆಯಲ್ಲಿ ತನ್ನ ಸಮಾಜಸೇವಾ ಕಾರ್ಯಗಳಿಂದ ಮನ್ನಣೆ ಗಳಿಸಿದ್ದರು. ಸ್ಥಳೀಯ ಶ್ರೀ ಶಾರದೋತ್ದವ ಸಮಿತಿ ಗೌರವಾಧ್ಯಕ್ಷರಾಗಿದ್ದ ಅವರು ಶ್ರೀ ಬಲವಂಡಿ ಪಿಲಿಚಾಮುಂಡಿ ದೈವಸ್ಥಾನದ ಧರ್ಮದರ್ಶಿಯೂ ಆಗಿದ್ದಾರೆ. ಇವರ ಅಕಾಲಿಕ ಸಾವಿಗೆ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ