ಬಂಟ್ವಾಳ

ಕುತ್ತಿಲ ಗರೋಡಿ ನೇಮೋತ್ಸವಕ್ಕೆ ಸಚಿವ ರೈ ಭೇಟಿ

ಕುತ್ತಿಲ ಬ್ರಹ್ಮಬೈದರ್ಕಳ ಗರೋಡಿ ನೇಮೋತ್ಸವ ಕಾರ್ಯಕ್ರಮಕ್ಕೆ ಸಚಿವ ಬಿ.ರಮಾನಾಥ ರೈ ಆಗಮಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದರು.

ಜಾಹೀರಾತು

ಈ ಸಂದರ್ಭ ಜಿಪಂ ಸದಸ್ಯ ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪ್ರಮುಖರಾದ ರಾಜೀವ ಶೆಟ್ಟಿ ಎಡ್ತೂರು, ಕೆ.ವಿ.ರಾಜೇಂದ್ರ ಕುಮಾರ್ ದೇಕಿನಕಟ್ಟೆ ಮೋಹನ ಸಾಲಿಯಾನ್, ಸುಧೀಂದ್ರ ಎರ್ಮೆನಾಡು, ಶಂಕರ ಶೆಟ್ಟಿ ಬೆಟ್ಟುಮನೆ, ರವಿಚಂದ್ರ ಪಾಂಗಲ್ಪಾಡಿ ಉಪಸ್ಥಿತರಿದ್ದರು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಸಂಜೀತ್ ಕುಮಾರ್ ಜೈನ್ ,  ಪ್ರಶಾಂತ್ ಕೋಟ್ಯಾನ್ , ನಿರಂಜನ್ ಕುಮಾರ್ ಜೈನ್, ಮೇಗಿನಎಡ್ತೂರು ಗರೋಡಿ ಕ್ಷೆತ್ರದ ಪ್ರಧಾನ ಸೇವಕ ಗುರುದಾಸ ಕರ್ಕೇರ ಸಚಿವರನ್ನು ಬರಮಾಡಿಕೊಂಡರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ