ಮಾರ್ಚ್ 18ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಒಡಿಯೂರು ಘಟಕದ ವತಿಯಿಂದ ನಡೆಯುವ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಜನವರಿ 20ನೇ ಶನಿವಾರ ಸಂಜೆ 4 ಗಂಟೆಗೆ ಒಡಿಯೂರು ಕ್ಷೇತ್ರದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾದ್ವಿ ಶ್ರೀ ಮಾತಾನಂದಮಯೀ ಯವರದಿವ್ಯ ಹಸ್ತದಿಂದ ನಡೆಯಲಿರುವುದು.
ಟ್ರಸ್ಟ್ ನ ಸರ್ವ ಸದಸ್ಯರು ಹಿತೈಷಿ ಯಕ್ಷಭಿಮಾನಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಸಕ್ರಿಯವಾಗಿ ಭಾಗವಹಿಸಿ ಸಭೆಯನ್ನು ಯಶಸ್ಸಿಗೊಳಿಸಬೇಕಾಗಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "20ರಂದು ಆಮಂತ್ರಣ ಪತ್ರಿಕೆ ಬಿಡುಗಡೆ"