ಬಿ.ಸಿ ರೋಡ್ ಚಿಕ್ಕಯಮಠ ನಾಗರಿಕ ಸೇವಾ ಟ್ರಸ್ಟ್ ವತಿಯಿಂದ ನಡೆದ 13ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಸಚಿವ ಬಿ.ರಮಾನಾಥ ರೈ ಪಾಲ್ಗೊಂಡು ಶ್ರೀ ದೇವರ ಆಶೀರ್ವಾದ ಪಡೆದರು.
ಜಾಹೀರಾತು
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ಯವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಚಿಕ್ಕಯ್ಯಮಠ ನಾಗರಿಕ ಸೇವಾ ಟ್ರಸ್ಟ್ ನಿಂದ ಸತ್ಯನಾರಾಯಣ ಪೂಜೆ"