ಬಾಳ್ತಿಲ ಗ್ರಾಮದ 59ಲಕ್ಷ ರೂ ವೆಚ್ಚದ ಕಲ್ಲಡ್ಕ ಸುಧೆಕಾರು ರಸ್ತೆ ಕಾಂಕ್ರಿಟೀಕರಣ, 15 ಲಕ್ಷ ರೂ ವೆಚ್ಚದ ಫಳನೀರು ರಸ್ತೆ ಕಾಂಕ್ರಿಟೀಕರಣ , 50 ಲಕ್ಷ ರೂ ವೆಚ್ಚದ ಕಶೆಕೋಡಿ – ಪೂರ್ಲಿಪಾಡಿ ಬಿ.ಆರ್.ನಗರ – ಮುಲಾರುಮಾಡ ರಸ್ತೆ ಡಾಮರೀಕರಣದ ಶಿಲಾನ್ಯಾಸವನ್ನು ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಜಾಹೀರಾತು
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ. ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರಾ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ಪ ಬಾಳ್ತಿಲ, ಗುತ್ತಿಗೆದಾರ ಪ್ರೇಮ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಸ್ತೆ ಡಾಂಬರೀಕರಣಕ್ಕೆ ಸಚಿವ ರೈ ಶಿಲಾನ್ಯಾಸ"