ಯಕ್ಷಮಿತ್ರರು ಕೈಕಂಬ, ಬಿ.ಸಿ.ರೋಡು ತಂಡದ ಆಶ್ರಯದಲ್ಲಿ 10 ನೇ ವರ್ಷದ ಯಕ್ಷಗಾನ ಕಾರ್ಯಕ್ರಮ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಹೊರಾಂಗಣದಲ್ಲಿ ಜನವರಿ 25ರಂದು ಸಂಜೆ 6ರಿಂದ 11ವರೆಗೆ ನಡೆಯಲಿದೆ.
ಜಾಹೀರಾತು
ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರು ವೇದೋದ್ಧರಣ, ಮಾಯಾ ಶೂರ್ಪನಖಿ, ಕಂಸ ವಿವಾಹ ಎಂಬ ಕಥಾಭಾಗವನ್ನು ಆಡಿತೋರಿಸಲಿರುವರು. ಈ ಸಂದರ್ಭ ಖ್ಯಾತ ಕಲಾವಿದ ಸುಬ್ರಾಯ ಹೊಳ್ಳ ಕಾಸರಗೋಡು ಅವರನ್ನು ಮುಂಬಯಿಯ ಭಾಸ್ಕರ ಶೆಟ್ಟಿ ಪರಾರಿಗುತ್ತು ಸನ್ಮಾನಿಸುವರು ಎಂದು ಯಕ್ಷಮಿತ್ರರು ಕೈಕಂಬದ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "25ರಂದು ಸಂಜೆ ಬಿ.ಸಿ.ರೋಡಿನಲ್ಲಿ ಯಕ್ಷಗಾನ, ಸನ್ಮಾನ"