ಬಂಟ್ವಾಳ

ಜ.28ರಂದು ಬಿರ್ವ ಸೆಂಟರ್ ನಲ್ಲಿ ಸೀತಾರಾಮ ಕಲ್ಯಾಣೊತ್ಸವ ಪೂರ್ವಭಾವಿ ಸಭೆ

ಫೆ.18ರಂದು ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಬಳಿಯ ಮೈದಾನದ ಆತ್ಮಾನಂದ ಸರಸ್ವತಿ ವೇದಿಕೆಯಲ್ಲಿ ನಡೆಯುವ ಸೀತಾರಾಮ ಕಲ್ಯಾಣೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.28ರಂದು ಭಾನುವಾರ ಬಿರ್ವ ಸೆಂಟರ್ ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಈ ಸಭೆಯಲ್ಲಿ ತಾಲೂಕು ಸಮಿತಿ ಪದಾಧಿಕಾರಿಗಳು, ಪುರಸಭಾ ವ್ಯಾಪ್ತಿಯ ಪದಾಧಿಕಾರಿಗಳು, ಗ್ರಾಮ ಸಮಿತಿ ಅಧ್ಯಕ್ಷ, ಸಂಚಾಲಕರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಮಹಿಳಾ ಘಟಕ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಲಹೆ ಸೂಚನೆ ನೀಡಬೇಕು ಎಂದು ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು ವಿನಂತಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ