ಬಂಟ್ವಾಳ

ಹೊರೆಕಾಣಿಕೆ ಮೆರವಣಿಗೆ

ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ಬಂಟ್ವಾಳ ವಲಯ ಸಮಿತಿಯಿಂದ ಮೂಡಬಿದ್ರೆ ಅಲಂಗಾರು ಚರ್ಚ್ ವಠಾರದಲ್ಲಿ ಜರಗುವ ಕೆಥೋಲಿಕ್ ಸಮಾಜೋತ್ಸವ ಕಾರ್ಯಕ್ರಮದ ಹೊರೆಕಾಣಿಕೆ ಮೆರವಣಿಗೆಯ ಉತ್ಸವಕ್ಕೆ ಮೊಡಂಕಾಪು ಚರ್ಚ್‌ನ ಧರ್ಮಗುರುಗಳಾದ ವಂ. ಅಶ್ವಿನ್ ಕಾರ್ಡೋಜಾ ಚಾಲನೆ ನೀಡಿದರು.

ಜಾಹೀರಾತು

ಈ ಸಂದರ್ಭದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರಾದ ಪಿಯೂಸ್ ಎಲ್ ರೋಡ್ರಿಗಸ್ , ಕೆಥೋಲಿಕ್ ಸಭಾ ಬಂಟ್ವಾಳ ವಲಯ ಅಧ್ಯಕ್ಷ ಸ್ಟೇನ್ಲಿ ಲೋಬೋ, ಪ್ರಧಾನ ಕಾಂದರ್ಶಿ ಫ್ರಾನ್ಸಿಸ್ ಡೇಸಾ, ಕೆ.ಸ.ಬಂ.ವಲಯದ ಸ್ಥಾಪಕಾಧ್ಯಕ್ಷ ವಾಲ್ಟರ್ ನೋರೋನಾ, ಅಗ್ರಾರ್ ಕೆ.ಸ.ಕೇಂದ್ರೀಯ ನಿಯೋಜಿತ ಅಧ್ಯಕ್ಷ ಅಲ್ವಿನ್ ಮೋನಿಸ್, ಪದಾಧಿಕಾರಿಗಳಾದ ರಿಚಾರ್ಡ್ ಮೆನೇಜಸ್ ಹಾಗೂ 11 ಘಟಕಗಳ ಅಧ್ಯಕ್ಷ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಗಳು ಉಪಸ್ಥಿತರಿದ್ದರು. 11 ಘಟಕಗಳ 7 ವಾಹನಗಳಲ್ಲಿ ಹೊರೆಕಾಣಿಕೆಯನ್ನು ಮೂಡಬಿದ್ರೆಯ ಸ್ವರಾಜ್ ಮೈದಾನಕ್ಕೆ ಸಾಗಿಸಲಾಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ