ಚಿತ್ರದಲ್ಲಿ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪುರಸಭಾ ಸದಸ್ಯ ಬಿ.ಪ್ರವೀಣ್, ವ್ಯ.ಸೇ.ಸ.ಬ್ಯಾಂಕ್ ಅಧ್ಯಕ್ಷ ಜಿ.ಆನಂದ, ಬಿಜೆಪಿ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಪುರಸಭಾ ಮಾಜಿ ಅಧ್ಯಕ್ಷ ಬಿ.ದಿನೇಶ ಭಂಡಾರಿ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಮೊದಲಾದವರು ಇದ್ದಾರೆ. ಚಿತ್ರ: ಕಿಶೋರ್ ಪೆರಾಜೆ
ಬಡ್ಡಕಟ್ಟೆಯ ರಾಯರಚಾವಡಿ ರಾಯರಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭ ಊರ, ಪರವೂರ ಗಣ್ಯರು ಆಗಮಿಸಿ ಶುಭ ಹಾರೈಸಿದರು.