ಸರ್ಕಾರಿ ಪ್ರೌಢಶಾಲೆ ಸಜಿಪಮೂಡದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಗಳಿಗೆ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಹಾಗೂ ಸ್ವಸೀಕಾ ಕನ್ಸಲ್ಟೆನ್ಸಿ ಸರ್ವಿಸಸ್ ವತಿಯಿಂದ ಅಧ್ಯಯನ ತಂತ್ರ ಗಳು ಹಾಗೂ ಪರೀಕ್ಷಾ ತಯಾರಿ ಕಾರ್ಯಾಗಾರ ನಡೆಯಿತು.
ಜಾಹೀರಾತು
ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾಭಿವೃಧ್ದಿ ಸಮಿತಿ ಯ ಕಾರ್ಯಾಧ್ಯಕ್ಷರಾದ ಪ್ರಭಾಕರ ಶೆಟ್ಟಿ ಹತ್ತನೇ ತರಗತಿಯ ವಿಧ್ಯಾರ್ಥಿಗಳು ತರಬೇತುದಾರರು ಮಾರ್ಗದರ್ಶನ ನೀಡಿದಂತೆ ಏಕಾಗ್ರತೆಯಿಂದ ಅಧ್ಯಯನ ಮಾಡಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ಯನ್ನು ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ, ಜೇಸೀ ಸದಸ್ಯರಾದ ಜಯರಾಜ್ ಬಂಗೇರ, ಜಗದೀಶ್ ಹೊಳ್ಳ , ಅನನ್ಯ ಜೋಶಿ ಉಪಸ್ತಿತರಿದ್ದರು. ಜೇಸಿ ಐ ವಲಯ ತರಬೇತುದಾರರಾದ ಸವಿತಾರ ಮೂಡುರು ತರಬೇತಿ ಕಾರ್ಯಾಗಾರ ನಡೆಸಿ ಕೊಟ್ಟರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪರೀಕ್ಷಾ ತಯಾರಿ ಕಾರ್ಯಾಗಾರ"