ತುಡರ್ ಚಾರಿಟೇಬಲ್ ಟ್ರಸ್ಟ್ (ರಿ)- ಭರವಸೆಯ ಬೆಳಕು ಬಂಟ್ವಾಳ ದ ಹದಿಮೂರನೆಯ ಯೋಜನೆಯಾಗಿ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಜನತಾಕಾಲನಿ ನಿವಾಸಿ ಜಯರಾಮ ಆಚಾರ್ಯ ರ ಕುಟುಂಬಕ್ಕೆ ನೆರವು ನೀಡಲಾಯಿತು.
ಜಾಹೀರಾತು
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಯರಾಮ ಆಚಾರ್ಯರು ಆಸ್ಪತ್ರೆಯಲ್ಲಿರುವ ಕಾರಣ ಅವರ ಚಿಕಿತ್ಸೆಯ ಸಲುವಾಗಿ 20 ಸಾವಿರ ರೂಗಳನ್ನು ಚೆಕ್ ಮೂಲಕ ಸತೀಶ್ ಕುಲಾಲ್ ಮುಖಾಂತರ ಅವರ ಮಗಳಿಗೆ ಹಸ್ತಾಂತರಿಸಲಾಯಿತು. ಟ್ರಸ್ಟ್ ನ ಸಂಚಾಲಕ ಜಯರಾಜ್ ಎಸ್ ಬಂಗೇರ, ಅಧ್ಯಕ್ಷೆ ಅನಿತ ಪಿ ಕೋಶಾಧಿಕಾರಿ ನವೀನ್ ಆಚಾರ್ಯ ಸದಸ್ಯರಾದ ರಾಜೇಶ್ ಪೂಜಾರಿ, ಪ್ರಸನ್ನ , ಸುಕುಮಾರ್ ಬಂಟ್ವಾಳ, ಸೌಮ್ಯ ,ಪ್ರದೀಪ್ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತುಡರ್ ಟ್ರಸ್ಟ್ ನಿಂದ ನೆರವು ವಿತರಣೆ"