ಬಂಟ್ವಾಳ

ಯೋಗಾಭ್ಯಾಸದ ಮೂಲಕ ಸಂಬಂಧದ ಅರಿವು

ಯೋಗಾಭ್ಯಾಸದ ಮೂಲಕ ಭಾವನಾತ್ಮಕ, ಮಾನಸಿಕ ಹಾಗೂ ಭೌತಿಕ ನೆಲೆಗಳ ನಡುವಿನ ಪರಸ್ಪರ ಸಂಬಂಧದ ಅರಿವು ಉಂಟಾಗುತ್ತದೆ ಎಂದು ಬೆಂಗಳೂರಿನ ಯೋಗ ಶಿಕ್ಷಕಿ  ಲಾವಣ್ಯ ಅವರು ಹೇಳಿದರು.

ಜಾಹೀರಾತು

ಬಿ.ಸಿ.ರೋಡಿನಲ್ಲಿ ಸರಿದಂತರ ಪ್ರಕಾಶನದ ಆಶ್ರಯದಲ್ಲಿ ಮುಂಗೇರಿ ರಥ ಯಾತ್ರೆಯ ಪ್ರಯುಕ್ತ ಬಿಹಾರ ಯೋಗ ವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅವಧಿಯ ಯೋಗ ಶಿಬಿರದ ಸಂದರ್ಭ ಮಾತನಾಡುತ್ತಿದ್ದರು.

ಪ್ರಕಾಶನದ ರಾಜಮಣಿ ರಾಮಕುಂಜ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಯೋಗ ಅನ್ನುವುದು ಕೇವಲ ಭೌತಿಕ ಅಭ್ಯಾಸವಷ್ಟೇ ಅಲ್ಲದೆ ಜೀವನ ಶೈಲಿಯಾಗಿ ರೂಢಿಸಿಕೊಳ್ಳಬೇಕಾಗಿದೆ ಎಂದರು.

ವಿದ್ಯಾಲಯದ ಗೋವಿಂದ ಭಟ್  ಶಿಬಿರವನ್ನು ನಡೆಸಿಕೊಟ್ಟರು. ಸದಸ್ಯೆ ಆಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ