ಅಂತಾರಾಷ್ಟ್ರೀಯ ಹ್ಯೂಮನ್ ರೈಟ್ಸ್ ಕೌನ್ಸಿಲ್ (ಐಎಚ್ಆರ್ಸಿ) ಕರ್ನಾಟಕ ರಾಜ್ಯ ಮಂಡಳಿ ಸಮಿತಿಯ ಅಲ್ಪಸಮಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎ. ಸೂರಜ್ ಪಾಯಿಸ್ ಅವರನ್ನು ನೇಮಿಸಲಾಗಿದೆ.
ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸೂರಜ್, ಮಾನವ ಹಕ್ಕು, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಮಕ್ಕಳ ಹಕ್ಕುಗಳ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಐಎಚ್ಆರ್ಸಿ ಉಪಾಧ್ಯಕ್ಷರಾಗಿ ಸೂರಜ್ ಪಾಯಿಸ್ ನೇಮಕ"