ಅಂತಾರಾಷ್ಟ್ರೀಯ ಹ್ಯೂಮನ್ ರೈಟ್ಸ್ ಕೌನ್ಸಿಲ್ (ಐಎಚ್ಆರ್ಸಿ) ಕರ್ನಾಟಕ ರಾಜ್ಯ ಮಂಡಳಿ ಸಮಿತಿಯ ಅಲ್ಪಸಮಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎ. ಸೂರಜ್ ಪಾಯಿಸ್ ಅವರನ್ನು ನೇಮಿಸಲಾಗಿದೆ.
ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸೂರಜ್, ಮಾನವ ಹಕ್ಕು, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಮಕ್ಕಳ ಹಕ್ಕುಗಳ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)