ಬಂಟ್ವಾಳ

ಬಂಟ್ವಾಳದಲ್ಲಿ 26ರಂದು ವಕೀಲರ ಜಿಲ್ಲಾ ಮಟ್ಟದ ಕಾರ್ಯಾಗಾರ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ಬಾರ್ ಎಸೋಸಿಯೇಶನ್, ಲಯನ್ಸ್ ಕ್ಲಬ್ ವತಿಯಿಂದ ಬಂಟ್ವಾಳ ಕೋರ್ಟ್ ಆವರಣದಲ್ಲಿ ಫೆ.26ರಂದು ಮಧ್ಯಾಹ್ನ 3ರಿಂದ ರಿಯಲ್ ಎಸ್ಟೇಟ್ ಆಕ್ಟ್ ಕುರಿತ ವಕೀಲರ ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಲಿದೆ.

ಜಾಹೀರಾತು

ಕಾರ್ಯಕ್ರಮವನ್ನು ಬಂಟ್ವಾಳದ ಹಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧೀಶ ಯು.ಚಂದ್ರಶೇಖರ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್., ಲಯನ್ಸ್ ಜಿಲ್ಲೆಯ ಕಾರ್ಯದರ್ಶಿ ವಸಂತ್ ಕುಮಾರ್ ಶೆಟ್ಟಿ ಭಾಗವಹಿಸುವರು. ಅಧ್ಯಕ್ಷತೆಯಲ್ಲಿ ಬಂಟ್ವಾಳ ಬಾರ್ ಎಸೋಸಿಯೇಶನ್ ಅಧ್ಯಕ್ಷ ಬಿ.ವೆಂಕಟರಮಣ ಶೆಣೈ ವಹಿಸುವರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ನ್ಯಾಯವಾದಿ ವಿವೇಕಾನಂದ ಪನೆಯಾಲ, ಅತಿಥಿಗಳಾಗಿ ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಸಬಿತಾ ಶೆಟ್ಟಿ ಮತ್ತು ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಜಗದೀಶ ಕೆ. ಯಡಪಡಿತ್ತಾಯ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ