ಬಿ.ಸಿ.ರೋಡಿನ ತಾಪಂ ಹಳೇ ಕಟ್ಟಡ ಹತ್ತಿರ ನಿರ್ಮಾಣಗೊಳ್ಳಲಿರುವ ಖಾಸಗಿ ಬಸ್ ನಿಲ್ದಾಣ ರಚನೆಯ ಶಂಕುಸ್ಥಾಪನೆ ಕಾರ್ಯ 28ರಂದು ಬೆಳಗ್ಗೆ ನಡೆಯಲಿದೆ. ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟನೆ ನಡೆಸುವರು.
ಈ ಸಂದರ್ಭ ಸಚಿವ ಯು.ಟಿ.ಖಾದರ್, ವಿ.ಪ.ಸದಸ್ಯ ಐವನ್ ಡಿಸೋಜ, ಕ್ಯಾ.ಗಣೇಶ್ ಕಾರ್ಣಿಕ್, ಶಾಸಕಿ ಶಕುಂತಳಾ ಶೆಟ್ಟಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್ ಮೊದಲಾದವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…