ಒತ್ತಡದ ಮಧ್ಯೆಯೂ ಪ್ರತಿಭೆಯ ಅನಾವರಣಕ್ಕೆ ವಕೀಲರ ಸಂಘದ ವಾರ್ಷಿಕೋತ್ಸವ ವೇದಿಕೆಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ಹೇಳಿದರು.
ಜಾಹೀರಾತು
ಬಿ.ಸಿ.ರೋಡ್ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ವಕೀಲರ ಸಂಘದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್ ಶುಭ ಹಾರೈಸಿದರು. ವಕೀಲರ ಸಂಘದ ಅಧ್ಯಕ್ಷ ವೆಂಕಟರಮಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಸುರೇಶ್ ಕುಮಾರ್ ನಾವೂರು ಸ್ವಾಗತಿಸಿದರು. ರವೀಂದ್ರ ಕುಕ್ಕಾಜೆ ವಂದಿಸಿದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಕೀಲರ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ: ಚಂದ್ರಶೇಖರ ಯು."