ಬಂಟ್ವಾಳ

1.68 ಕೋಟಿ ರೂ.ವೆಚ್ಚದ ರೈಲ್ವೆ ಕೆಳಸೇತುವೆ, ಸಂಪರ್ಕ ರಸ್ತೆ ಉದ್ಘಾಟನೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ವಿಟ್ಲ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಅವರು ಬಂಟ್ವಾಳ ತಾಲೂಕಿನ ಗೋಳ್ತಮಜಲು – ಅಮ್ಟೂರು ಗ್ರಾಮದ ರೈಲ್ವೇ ಕೆಳಸೇತುವೆ ಮತ್ತು ಸಂಪರ್ಕ  ರಸ್ತೆಯನ್ನು ಸೋಮವಾರ ಉದ್ಘಾಟಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು.

ಕೇಂದ್ರ ಸರಕಾರದ  1.68ಕೋಟಿ  ಅನುದಾನದಲ್ಲಿ ಇದನ್ನು ನಿರ್ಮಿಸಿಲಾಗಿದ್ದು, ಜನರು ಸದುಪಯೋಗಪಡೆದುಕೊಳ್ಳಲಿ ಎಂದು ಅವರು ಹಾರೈಸಿದರು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮೀ, ಉಪಾಧ್ಯಕ್ಷ ಮುಸ್ತಾಫಾ, ಪಂಚಾಯತ್ ಸದಸ್ಯರಾಧ ರಾಜೇಶ್ ಕೊಟ್ಟಾರಿ, ಗೋಪಾಲ ಪೂಜಾರಿ, ಗೋಪಾಲಕೃಷ್ಣ ಪೂವಳ, ಜಯಂತ ಗೌಡ, ಪ್ರಮಖರಾದ ವಜ್ರನಾಥ ಕಲ್ಲಡ್ಕ, ಸುಜಿತ್ ಕೊಟ್ಟಾರಿ, ರಮೇಶ್ ಶೆಟ್ಟಿಗಾರ್, ರೈಲ್ವೆ ಇಂಜಿನಿಯರ್ ಕೆ.ಪಿ ನಾಯ್ಡು. ಊರಿನ ಪ್ರಮಖರಾದ ನೋಣಯ್ಯ ಪೂಜಾರಿ ಮೊದಲಾದ ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ