ಬಂಟ್ವಾಳ

ವರ್ಗಾವಣೆಗೊಂಡ ಸಹಾಯಕ ಕಮೀಷನರ್ ಗೆ ಸನ್ಮಾನ

ಮಂಗಳೂರು ಸಹಾಯಕ ಆಯುಕ್ತ ಡಾ. ರೇಣುಕಾ ಪ್ರಸಾದ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಗ್ರಾಮ ಕರಣಿಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಎ.ಸಿ. ರೇಣುಕಾ ಪ್ರಸಾದ್ ಅವರ ಕಾರ್ಯದಕ್ಷತೆ, ಕರ್ತವ್ಯ ಪ್ರಜ್ಞೆ ಹಾಗೂ ಕ್ರಿಯಾಶೀಲತೆ ಎಲ್ಲರಿಗೂ ಮಾದರಿಯಾಗಿದ್ದು, ಸರಕಾರಿ ಕೆಲಸ ದೇವರ ಕೆಲಸ ಎಂದು ನಂಬಿಕೊಂಡು ಕರ್ತವ್ಯ ನಿರ್ವಹಿಸಿ ಸಾರ್ವಜನಿಕ ವಲಯದಲ್ಲಿ ಜನಸ್ನೇಹಿಯಾಗಿದ್ದಾರೆ ಎಂದು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಅಭಿನಂದಿಸಿದರು.‌

ಜಾಹೀರಾತು

ಉಪ ತಹಶೀಲ್ದಾರ್ ಗಳಾದ ರಾಜೇಶ್ ನಾಯ್ಕ್, ಸೀತಾರಾಮ, ಗ್ರೆಟ್ಟಾ ಮಸ್ಕರೇಂಜಸ್, ಕಂದಾಯ ನಿರೀಕ್ಷಕ ದಿವಾಕರ್ ಮುಗುಳಿಯ, ನವೀನ್ ಬೆಂಜನಪದವು ಮತ್ತಿತರರು ಶುಭ ಹಾರೈಸಿದರು. ಗ್ರಾಮಕರಣಿಕರು, ತಾಲೂಕು ಕಚೇರಿ ಸಿಬ್ಬಂದಿಗಳು ಹಾಗೂ ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ