ಜೀರ್ಣೋದ್ಧಾರ ಗೊಳ್ಳುತ್ತಿರುವ ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂ ಚೆಕ್ನ್ನು ಬಂಟ್ವಾಳ ಯೋಜನಾಥಿಕಾರಿ ಸುನಿತಾ ನಾಯಕ್ ಅವರು ವ್ಯವಸ್ಥಾಪನಾ ಸಮಿತಿ ಮತ್ತು ಜೀರ್ಣೊದ್ಧಾರ ಸಮಿತಿಯ ಸದಸ್ಯರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಕೈಯ್ಯೂರು ನಾರಾಯಣಭಟ್, ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ , ಅರ್ಚಕ ಸೂರ್ಯನಾರಾಯಣ ಭಟ್, ರಾಮಕೃಷ್ಣ ನಾಯಕ್ , ಸೀತಾರಾಮ ಶೆಟ್ಟಿ , ವಲಯ ಮೇಲ್ವಿಚಾರಕಿ ಮಮತಾ, ಒಕ್ಕೂಟದ ಅಧ್ಯಕ್ಷ ಜಯರಾಮ ಶೇಖಾ, ಜಯಂತಿ ಶೆಟ್ಟಿ , ನಳಿನಿ ಕೋಕಳ, ವಿಶ್ವನಾಥ ಬಂಗೇರ, ಮಧುಸೂದನ ಭಟ್ ಕೈಯ್ಯೂರು, ಶೇಖರ ಡಿ., ಗೀತಾ ಬಂಗೇರಾ, ಪ್ರಶಾಂತ ಗೌಡ ಭಂಡಾರದ ಮನೆ, ಸೇವಾ ಪ್ರತಿನಿಧಿಗಳು, ಹಾಗೂ ಭಕ್ತರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಚಿ ಕೊಳ್ನಾಡು ದೇವಸ್ಥಾನಕ್ಕೆ ಧರ್ಮಸ್ಥಳ ಕ್ಷೇತ್ರದ ನೆರವು"