ಜಿಲ್ಲಾ ಸುದ್ದಿ

ಪೊಳಲಿ ಪ್ರಥಮ ಚೆಂಡು ಆರಂಭ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

Pic and News by Vaman Poojary

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾಷೀಕ ಜಾತ್ರಾ ಮಹೋತ್ಸವದ ಪ್ರಥಮ ಚೆಂಡು ಆರಂಭಗೊಂಡಿತು. ಕೊಂಬು, ಬ್ಯಾಂಡ್ ವಾಧ್ಯಗಳೊಂದಿಗೆ ಚೆಂಡಿನ ಗದ್ದೆಯ ಸುಲ್ತಾನ್‌ಕಟ್ಟೆಯವರೆಗೆ ತೆರಳಿ ಗುತ್ತಿನವರನ್ನು ಸ್ವಾಗತಿಸಿ ಶ್ರೀ ಕ್ಷೇತ್ರದಲ್ಲಿ ಜೀರ್ಣೋದ್ಧಾರದ ಪ್ರಕಿಯೆಗಳು ನಡೆಯುವುದರಿಂದ ಈ ಭಾರಿ ಸಾಂಕೇತಿಕವಾಗಿ ಮೂರು ಸಲ ಚೆಂಡನ್ನು ಹಾರಿಸಿ ತೆಗೆಯಲಾಯಿತು. ಈಗೆ ಐದು ದಿನಗಳ ಚೆಂಡು ಉತ್ಸವ ನಡೆಯಲಿದೆ.

ಜಾಹೀರಾತು

ಕಡೇಚೆಂಡು ಏ.11ರಂದು ಬುಧವಾರ ನಡೆಯಲಿದೆ ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ದೇವಳದ ಪ್ರ.ಅರ್ಚಕಮಾಧವ ಭಟ್, ನಾರಾಯಣ ಭಟ್, ವಿಷ್ಣುಮೂರ್ತಿನಟ್ಟೋಜ, ಅಮ್ಮುಂಜೆ ಗುತ್ತು ಡಾ.ಮಂಜಯ್ಯ ಶೆಟ್ಟಿ, ಉಳಿಪಾಡಿಗುತ್ತು ತಾರಾನಾಥ ಆಳ್ವ , ಮೊಗರುಗುತ್ತು ವಸಂತ ಶೆಟ್ಟಿ, ರಮೇಶ್ ರಾವ್, ಪರ್ದಕಂಡ ವಾಸುದೇವ ಭಟ್, ಕೃಷ್ಣಕುಮಾರ್ ಪೂಂಜ, ಕೃಷ್ಣರಾಜ್ ಮಾರ್ಲ,ಶಿವಪ್ರಸಾದ್ ಶೆಟ್ಟಿ, ಜೀವರಾಜ್ ಶೆಟ್ಟಿ, ಕೃಷ್ಣಪ್ಪ ಸಪಲಿಗ, ಮಟ್ಟಿ ಗಂಗಾಧರ ಜೋಗಿ ಇದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ