ಬಂಟ್ವಾಳ

ಇವಿಎಂ, ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಇವಿಎಂ ಮತಯಂತ್ರ ಮತ್ತು ಮತದಾನ ದೃಢೀಕರಣದ ವಿವಿ ಪ್ಯಾಟ್ ಯಂತ್ರಗಳ ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನಡೆಯಿತು.

ಜಾಹೀರಾತು

ಬಂಟ್ವಾಳ ಮೂಡ ಗ್ರಾಮ ಹಲವು ಬೂತ್ ಗಳಲ್ಲಿ ಈ ಪ್ರಾತ್ಯಕ್ಷಿಕೆಯನ್ನು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಚುನಾವಣೆ ಸಂಬಂಧಿಸಿದ ಅಧಿಕಾರಿ ಅರುಣ್ ಪ್ರಕಾಶ್ ನೀಡಿದರು. ಮತಯಂತ್ರದ ಗುಂಡಿ ಒತ್ತಿದೊಡನೆ ಇನ್ಯಾವುದಕ್ಕೋ ಹೋಗುವುದಿಲ್ಲ, ಬದಲಾಗಿ ಯಾವ ಚಿಹ್ನೆಗೆ ಒತ್ತಲಾಗಿದೆಯೋ ಅದಕ್ಕೇ ಅಚ್ಚಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ಅಧಿಕಾರಿ ವಿವರಿಸಿದರು. ಈ ಸಂದರ್ಭ ಎಪಿಎಂಸಿ ಕೇಂದ್ರದಲ್ಲಿ ಪುರಸಭಾ ಸದಸ್ಯೆ ಸುಗುಣ ಕಿಣಿ, ಪುರಸಭಾ ನಾಮನಿರ್ದೇಶಿತ ಸದಸ್ಯ ಲೋಕೇಶ ಸುವರ್ಣ, ಅಂಗನವಾಡಿ ಕಾರ್ಯಕರ್ತೆ ಶ್ರೀವಾಣಿ ರಾವ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ