ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರು ಬುಧವಾರ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ತಹಶೀಲ್ದಾರ್ ವೈ. ರವಿ ಹಾಗೂ ಇತರರೊಂದಿಗೆ ಚರ್ಚೆ ನಡೆಸಿದರು.
ಜಾಹೀರಾತು
ಚುನಾವಣೆ ತಯಾರಿ ಹಾಗೂ ಕಾರ್ಯಯೋಜನೆಗಳ ಕುರಿತು ಅವರು ಸಲಹೆ ಸೂಚನೆಗಳನ್ನು ನೀಡಿದರು. ರಾಜ್ಯ ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ನಿಷ್ಪಕ್ಷಪಾತವಾಗಿ ಪಾಲಿಸಬೇಕು ಎಂದು ಅವರು ಈ ಸಂದರ್ಭ ಸಲಹೆ ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳಕ್ಕೆ ಜಿಲ್ಲಾಧಿಕಾರಿ ಭೇಟಿ, ಚುನಾವಣಾ ಪ್ರಕ್ರಿಯೆ ಕುರಿತು ಮಾಹಿತಿ"