ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಏಪ್ರಿಲ್ 27ರಂದು ಬಂಟ್ವಾಳಕ್ಕೆ ಆಗಮಿಸಿ ಪ್ರಚಾರ ಭಾಷಣ ಮಾಡಲಿದ್ದಾರೆ. ಈ ಮೂಲಕ ದ.ಕ. ಚುನಾವಣಾ ಪ್ರಚಾರ ಕಾರ್ಯ ರಂಗೇರಲಿದೆ. ಈ ವಿಷಯವನ್ನು ತಿಳಿಸಿದ ಗುರುವಾರ ಬಂಟ್ವಾಳದ ಮಿನಿ ವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ನಾಮಪತ್ರ ಸಲ್ಲಿಸುವ ಮುನ್ನ ನಡೆದ ಪಕ್ಷದ ಸಭೆಯಲ್ಲಿ ರಮಾನಾಥ ರೈ, ರಾಹುಲ್ ಭೇಟಿ ಕಾರ್ಯಕ್ರಮವನ್ನು ನಭೂತೋ ನಭವಿಷ್ಯತಿ ಎಂಬಂತೆ ನಿರ್ವಹಿಸುವಂತೆ ಕರೆ ನೀಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "27ರಂದು ರಾಹುಲ್ ಗಾಂಧಿ ಬಂಟ್ವಾಳಕ್ಕೆ"