ಜಿಲ್ಲಾ ಸುದ್ದಿ

ದ.ಕ. 66 ನಾಮಪತ್ರ ಕ್ರಮಬದ್ಧ

ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಜಿಲ್ಲೆಯಲ್ಲಿ  66 ನಾಮಪತ್ರಗಳು ಕ್ರಮಬದ್ಧವಾಗಿದೆ. ನಾಮಪತ್ರ ಹಿಂದೆಗೆಯಲು ಎಪ್ರಿಲ್ 27 ಅಂತಿಮ ದಿನ.
ಕ್ರಮಬದ್ಧ ನಾಮಪತ್ರ  ಸಲ್ಲಿಸಿದ ಅಭ್ಯರ್ಥಿಗಳ  ವಿವರ ಇಂತಿವೆ.
ಬೆಳ್ತಂಗಡಿ ಕ್ಷೇತ್ರ – ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ), ಜಗನ್ನಾಥ(ಎಂಇಪಿ), ಪ್ರಸಾದ್ ಕುಮಾರ್(ಶಿವಸೇನೆ), ಸೈಯದ್ ಹಸನ್(ಪಕ್ಷೇತರ)
ಮೂಡಬಿದ್ರ್ರೆ ಕ್ಷೇತ್ರ – ಕೆ. ಅಭಯಚಂದ್ರ(ಕಾಂಗ್ರೆಸ್), ಉಮಾನಾಥ ಎ.ಕೋಟ್ಯಾನ್ (ಬಿ.ಜೆ.ಪಿ), ಜೀವನ್ ಕುಮಾರ್ ಶೆಟ್ಟಿ (ಜಾತ್ಯಾತೀತ ಜನತಾದಳ), ಕೆ.ಯಾದವ ಶೆಟ್ಟಿ (ಸಿ.ಪಿ.ಐ.ಎಂ), ಅಶ್ವಿನ್ ಜೊಸ್ಸಿ ಪಿರೇರ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಅಬ್ದುಲ್ ರಹಿಮಾನ್ (ಎಂ.ಇ.ಪಿ).
ಮಂಗಳೂರು ಉತ್ತರ ಕ್ಷೇತ್ರ – ಮ್ಯಾಕ್ಸಿಂ ಪಿಂಟೋ (ಪಕ್ಷೇತರ), ಮೊಹಿಯುದ್ದೀನ್ ಬಾವಾ (ಕಾಂಗ್ರೆಸ್), ಡಾ.ವೈ.ಭರತ್ ಶೆಟ್ಟಿ (ಬಿ.ಜೆ.ಪಿ), ಡಿ.ಪಿ.ಹಮ್ಮಬ್ಬ (ಜಾತ್ಯಾತೀತ ಜನತಾದಳ), ಮುನೀರ್ ಕಾಟಿಪಳ್ಳ (ಸಿ.ಪಿ.ಐ.ಎಂ), ಸುರೇಶ್ ಬಿ ಸಾಲ್ಯಾನ್ (ಪಕ್ಷೇತರ), ಪಿ.ಎಂ. ಅಹಮ್ಮದ್ (ಎಂ.ಇ.ಪಿ), ಸುಪ್ರೀತ್ ಕುಮಾರ್ ಪೂಜಾರಿ (ಲೋಕ ಆವಾಜ್ ದಳ).
ಮಂಗಳೂರು ದಕ್ಷಿಣ ಕ್ಷೇತ್ರ – ಧರ್ಮೇಂದ್ರ(ಅಖಿಲ ಭಾರತ್ ಹಿಂದೂ ಮಹಾಸಭಾ), ಜೆ.ಆರ್.ಲೋಬೊ (ಕಾಂಗ್ರೆಸ್), ಸುನೀಲ್ ಕುಮಾರ್ ಬಜಾಲ್ (ಸಿ.ಪಿ.ಐ.ಎಂ), ಡಿ.ವೇದವ್ಯಾಸ ಕಾಮತ್ (ಬಿ.ಜೆ.ಪಿ), ಮ್ಯಾಕ್ಸಿಮ್ ಪಿಂಟೋ (ಪಕ್ಷೇತರ), ರೀನಾ ಪಿಂಟೋ (ಪಕ್ಷೇತರ), ಮದನ್ ಎಂ.ಸಿ (ಪಕ್ಷೇತರ), ಆರ್.ಶ್ರೀಕರ ಪ್ರಭು (ಪಕ್ಷೇತರ), ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ), ರತ್ನಾಕರ ಸುವರ್ಣ (ಜೆ.ಡಿ.ಎಸ್), ಪ್ಯಾಟ್ರಿಕ್ ಲೋಬೊ (ಪಕ್ಷೇತರ), ಮುಹಮ್ಮದ್ ಖಾಲಿದ್ (ಪಕ್ಷೇತರ), ಮುಹಮ್ಮದ್ ಇಕ್ಬಾಲ್ (ಪಕ್ಷೇತರ).
ಮಂಗಳೂರು ಕ್ಷೇತ್ರ – ನಿತಿನ್ ಕುತ್ತಾರ್(ಸಿ.ಪಿ.ಐ.ಎಂ), ಸಂತೋಷ್ ಕುಮಾರ್ ರೈ (ಬಿ.ಜೆ.ಪಿ), ಯು.ಟಿ.ಖಾದರ್ (ಕಾಂಗ್ರೆಸ್), ಕೆ.ಅಶ್ರಫ್ (ಜೆ.ಡಿ.ಎಸ್), ಉಸ್ಮಾನ್ (ಎಂ.ಇ.ಪಿ).
ಬಂಟ್ವಾಳ ಕ್ಷೇತ್ರ – ರಾಜೇಶ್ ನಾೈಕ್(ಬಿ.ಜೆ.ಪಿ), ಮಹಮ್ಮದ್ ರಿಯಾಝ್(ಎಸ್.ಡಿ.ಪಿ.ಐ), ಅಬ್ದುಲ್ ಮಜೀದ್ ಖಾನ್(ಎಸ್.ಡಿ.ಪಿ.ಐ), ರಮಾನಾಥ ರೈ (ಕಾಂಗ್ರೆಸ್), ಇಬ್ರಾಹಿಂ (ಪಕ್ಷೇತರ), ಬಾಲಕೃಷ್ಣ ಪೂಜಾರಿ(ಜೆಡಿಯು), ಶಮೀರ್ (ಎಂ.ಇ.ಪಿ).
ಪುತ್ತೂರು ಕ್ಷೇತ್ರ – ಶಕುಂತಳಾ ಟಿ.ಶೆಟ್ಟಿ (ಕಾಂಗ್ರೆಸ್), ಸಂಜೀವ ಮಟಂದೂರು (ಬಿ.ಜೆ.ಪಿ), ವಿದ್ಯಶ್ರೀ (ಪಕ್ಷೇತರ), ಅಮರನಾಥ ಬಿ.ಕೆ (ಪಕ್ಷೇತರ), ಶೇಖರ ಬಿ (ಪ್ರಜಾ ಪರಿವರ್ತನ ಪಾರ್ಟಿ), ಎಂ.ಶೇಶಪ್ಪ ರಾವ್ (ಸಾಮಾನ್ಯ ಜನತಾ ಪಕ್ಷ), ಬಿ.ಎಸ್.ಚೇತನ್ ಕುಮಾರ್ (ಪಕ್ಷೇತರ), ಐ.ಸಿ.ಕೈಲಾಸ್ (ಜೆ.ಡಿ.ಎಸ್), ಅಬ್ದುಲ್ ಬಶೀರ್ ಮಡಿಯಾರ್ (ಪಕ್ಷೇತರ), ಮಹಮ್ಮದ್ ಅಶ್ರಫ್ ಕಲ್ಲೇಗ (ಜೆ.ಡಿ.ಎಸ್), ಶಬಾನ ಎಸ್.ಶೇಖ್ (ಎಂ.ಇ.ಪಿ), ಮಜೀದ್ (ಸಂಯುಕ್ತ ಜನತಾ ದಳ).
ಸುಳ್ಯ ಕ್ಷೇತ್ರ – ಸಂಜೀವ ಬಾಬುರಾವ್ ಕುರಾನ್ಡ್‍ವಾಡ್(ಪಕ್ಷೇತರ), ಸುಂದರ ಕೆ. (ಪಕ್ಷೇತರ), ಅಂಗಾರ ಎಸ್.(ಬಿ.ಜೆ.ಪಿ), ಡಾ. ಬಿ. ರಘು (ಕಾಂಗ್ರೆಸ್), ರಘು (ಬಹುಜನ ಸಮಾಜ ಪಾರ್ಟಿ), ಚಂದ್ರಶೇಖರ ಕೆ (ಪಕ್ಷೇತರ), ರಮೇಶ ಕೆ (ಪಕ್ಷೇತರ).
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.