ಬಂಟ್ವಾಳ

ರಾಹುಲ್ ಗಾಂಧಿ ಆಗಮನ: ಪ್ರಚಾರ ವಾಹನಕ್ಕೆ ಚಾಲನೆ

ಎಪ್ರಿಲ್ 27 ರಂದು ರಾಹುಲ್ ಗಾಂಧಿ ಆಗಮನದ ಪ್ರಚಾರ ವಾಹನಕ್ಕೆ ಕಾಂಗ್ರೆಸ್ ಪ್ರಚಾರ ಸಮಿತಿ ಕಛೇರಿಯಲ್ಲಿ ಚಾಲನೆ ನೀಡಲಾಯಿತು.
ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾದ ಸಂಜೀವ ಪೂಜಾರಿ ಬೊಳ್ಳಾಯಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.

ಜಾಹೀರಾತು


ಈ‌ ಸಂದರ್ಭದಲ್ಲಿ ಮಾಯಿಲಪ್ಪ ಸಾಲ್ಯಾನ್, ಜನಾರ್ದನ್ ಚೆಂಡ್ತಿಮಾರ್, ಬೇಬಿ ಕುಂದರ್, ಜಯಂತಿ ಪೂಜಾರಿ, ಶಬೀರ್ ಸಿದ್ಧಕಟ್ಟೆ, ಮಹಮ್ಮದ್ ನಂದಾವರ್, ಪರಮೇಶ್ವರ, ಮಧುಸೂಧನ್‌ ಶೆಣೈ, ಸಿದ್ಧಿಕ್ ಸೆರಾವೊ, ನವೀನ್ ಡಿ’ಸೋಜ, ಉಪಸ್ಥಿತರಿದ್ದರು. ಈ ಪ್ರಚಾರ ವಾಹನ ಬಂಟ್ವಾಳ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಆಗಮನದ ಕುರಿತು ಪ್ರಚಾರ ನಡೆಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ