ಬಂಟ್ವಾಳ

ಹಿಂತೆಗೆದ ಎಸ್.ಡಿ.ಪಿ.ಐ, ಬಂಟ್ವಾಳದಲ್ಲಿ ಐವರು ಕಣದಲ್ಲಿ

ರಾಜ್ಯ ವಿಧಾನಸಭಾ ಚುನಾವಣೆಯ ನಾಮಪತ್ರ ಹಿಂತೆಗೆದುಕೊಳ್ಳುವ ಕೊನೆಯ ದಿನವಾದ ಶುಕ್ರವಾರ ಎಸ್.ಡಿ.ಪಿ.ಐ. ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದು, ಕಣದಲ್ಲಿ ಐವರು ಉಳಿದಿದ್ದಾರೆ.

ಕಣದಲ್ಲಿ ಇರುವವರು ಇವರು: ಬಿ.ರಮಾನಾಥ ರೈ (ಕಾಂಗ್ರೆಸ್), ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು (ಬಿಜೆಪಿ), ಬಾಲಕೃಷ್ಣ ಪೂಜಾರಿ (ಲೋಕಸೇವಾದಳ), ಶಮೀರ್ (ಎಂಇಪಿ) ಮತ್ತು ಇಬ್ರಾಹಿಂ ಕೈಲಾರ್ (ಪಕ್ಷೇತರ). ಒಟ್ಟು 8 ಮಂದಿ 13 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 2 ನಾಮಪತ್ರಗಳು ತಿರಸ್ಕೃತಗೊಂಡಿದ್ದವು.

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ