ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರನ್ನು ಬಿಜೆಪಿ ಬಂಟ್ವಾಳ ಕ್ಷೇತ್ರ ಅಭ್ಯರ್ಥಿ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಭೇಟಿಯಾಗಿ ಆಶೀರ್ವಾದ ಪಡೆದರು.
ಜಾಹೀರಾತು
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ, ಬಿಜೆಪಿ ರೈತ ಮೊರ್ಚಾ ಉಪಾಧ್ಯಕ್ಷರಾದ ನಂದರಾಮ ರೈ, ಯುವಮೋರ್ಚಾದ ವಜ್ರನಾಥ ಕಲ್ಲಡ್ಕ, ರಘುರಾಮ ಶೆಟ್ಟಿ ಕನ್ಯಾನ, ಲಿಂಗಪ್ಪ ಗೌಡ ಮತ್ತು ಸ್ಥಳೀಯ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು ಶ್ರೀ ಭೇಟಿಯಾದ ರಾಜೇಶ್ ನಾಯ್ಕ್"