ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರನ್ನು ಬಿಜೆಪಿ ಬಂಟ್ವಾಳ ಕ್ಷೇತ್ರ ಅಭ್ಯರ್ಥಿ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ, ಬಿಜೆಪಿ ರೈತ ಮೊರ್ಚಾ ಉಪಾಧ್ಯಕ್ಷರಾದ ನಂದರಾಮ ರೈ, ಯುವಮೋರ್ಚಾದ ವಜ್ರನಾಥ ಕಲ್ಲಡ್ಕ, ರಘುರಾಮ ಶೆಟ್ಟಿ ಕನ್ಯಾನ, ಲಿಂಗಪ್ಪ ಗೌಡ ಮತ್ತು ಸ್ಥಳೀಯ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.