ಬಂಟ್ವಾಳ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಕ್ ಉಳಿಪ್ಪಾಡಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು ಇವರಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ.
ಅಮ್ಮುಂಜೆಯಲ್ಲಿ ನಡೆದ ಪ್ರಚಾರ ಕಾರ್ಯ ಸಂದರ್ಭ ಬಿಜೆಪಿ ಪ್ರಮುಖರಾದ ವಾಮನ ಆಚಾರ್ಯ , ಸುರೇಶ್ ಸಾಲ್ಯಾನ್, ಜನಾರ್ಧನ ಬಾರಿಂಜೆ,ಕಾರ್ತಿಕ್ ಬಳ್ಳಾಲ್, ಸೋಮಶೇಖರ್ ಶೆಟ್ಟಿ, ರೋನಾಲ್ಡ್ ಡಿ ಸೋಜಾ ಅಮ್ಟಾಡಿ,ರವೀಂದ್ರ ಸುವರ್ಣ, ಆದಂ ಕಲಾಯಿ,ಸುಧಾಕರ ಶೆಟ್ಟಿ ಕಲಾಯಿ,ರೊನಾಲ್ಡ್ ಅಮ್ಮುಂಜೆ ಮತ್ತು ಇತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರಚಾರ"