ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಗೆ ಹಾಜರಾದ 67 ಮಂದಿಯಲ್ಲಿ 66 ತೇರ್ಗಡೆಯಾಗಿದ್ದು, ಶೇ.98.5 ಫಲಿತಾಂಶ ದೊರಕಿದೆ. ಇವರಲ್ಲಿ ಗಹನಶ್ರೀ 595 ಅಂಕ ಗಳಿಸಿ ಶಾಲೆಗೆ ಮೊದಲಿಗಳಾಗಿದ್ದಾಳೆ ಎಂದು ಶಾಲಾ ಸಂಚಾಲಕ ಜೆ. ಪ್ರಹ್ಲಾದ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ಪ್ರಕಟಣೆ ತಿಳಿಸಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…