ಬಂಟ್ವಾಳ

ಪಿಲಾತಬೆಟ್ಟಿನಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತಯಾಚನೆ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಉಳಿಪ್ಪಾಡಿ ಪಿಲಾತಬೆಟ್ಟು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

ಜಾಹೀರಾತು

ರಾಜ್ಯ ಸರಕಾರದ ಜನ ವಿರೋಧಿನೀತಿ ಹಾಗೂ ಬಂಟ್ವಾಳ ಕ್ಷೇತ್ರದ ಶಾಸಕರ ನೀತಿಯಿಂದ ಬೇಸತ್ತ ಜನರು ಕ್ಷೇತ್ರದಲ್ಲಿ ಬದಲಾವಣೆಯನ್ನು ಬಯಸುತ್ತಿದ್ದಾರೆ, ರಾಜೇಶ್ ನಾಯಕ್ ಉಳಿಪ್ಪಾಡಿಯವರ ಸಜ್ಜನ ವ್ಯಕ್ತಿತ್ವ ಮತ್ತು ಕೇಂದ್ರದ ನರೇಂದ್ರ ಮೋದಿಯವರ ಜನಪರ ಆಡಳಿತದಿಂದಾಗಿ ಬಾರಿ ಬಂಟ್ವಾಳದಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಶಾಂತಿ ಸಾಮರಸ್ಯದ ಭಯಮುಕ್ತ ಬಂಟ್ವಾಳದ ನಿರ್ಮಾಣಕ್ಕಾಗಿ ಬಾರಿ ಬಿಜೆಪಿಗೆ ಮತ ನೀಡಬೇಕೆಂದು ಜಿ.ಪಂ ಸದಸ್ಯ ತುಂಗಪ್ಪ ಬಂಗೇರಾ ಮನವಿ ಮಾಡಿದರು.

ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಸಚ್ಚಿದಾನಂದ ಶೆಟ್ಟಿ, ರಮೇಶ್ಕುಡ್ಮೇರು, ಚಂದ್ರಶೇಖರ ಶೆಟ್ಟಿ ,ಹರೀಂದ್ರ ಪೈ, ಪ್ರಶಾಂತ್ ನಯನಾಡು, ಉಮೇಶ್ಕೋಟ್ಯಾನ್, ಪುಷ್ಪಾನಂದ, ಜಯಂತ, ಲಕ್ಷ್ಮೀ ಬಂಗೇರಾ, ಪುರುಷೋತ್ತಮ ಮಜಲು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts