ಬಂಟ್ವಾಳ

ಕರಾವಳಿ ಸಹಿತ ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ

www.bantwalnews.com

ಮೇ. 12ಕ್ಕೆ ನಡೆದ ಚುನಾವಣೆಯ ಫಲಿತಾಂಶಗಳು ಪ್ರಕಟವಾಗಲು ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಆದರೆ ಮತ ಎಣಿಕೆಯತ್ತ ದೃಷ್ಟಿ ಹಾಯಿಸದರೆ, ಕರಾವಳಿ ಸಹಿತ ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.

ಜಾಹೀರಾತು

ರಾಜ್ಯದಲ್ಲಿ ಕಾಂಗ್ರೆಸ್ ಸನಿಹವೇ ಜೆಡಿಎಸ್ ಬರುತ್ತಿದೆ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಮುನ್ನಡೆ ಸಾಧಿಸುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಬಾರಿ ಬಿಜೆಪಿ ಕೇವಲ 1 ಸ್ಥಾನಗಳನ್ನಷ್ಟೇ ಪಡೆದಿತ್ತು. ಕಾಂಗ್ರೆಸ್ 7, ಬಿಜೆಪಿ 1 ಸೀಟು ಗಳಿಸಿತ್ತು. ಆದರೆ ಈ ಬಾರಿ ಅದು ಉಲ್ಟಾ ಆಗಲಿದೆ ಎಂಬ ಸೂಚನೆಗಳು ಮತ ಎಣಿಕಾ ಕೇಂದ್ರದಿಂದ ಬರುತ್ತಿವೆ. ಬಿಜೆಪಿ 7, ಕಾಂಗ್ರೆಸ್ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಬಿಜೆಪಿ ಗೆಲ್ಲುತ್ತಾ, ಕಾಂಗ್ರೆಸ್ ಗೆಲ್ಲುತ್ತಾ ಎಂಬ ಕುತೂಹಲ ರಾಜ್ಯದ ಚುನಾವಣಾ ಫಲಿತಾಂಶದತ್ತ ನೆಟ್ಟಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದೆ.

ಜಾಹೀರಾತು

ಸದ್ಯಕ್ಕೆ ಗೆಲುವು/ ಮುನ್ನಡೆಯಲ್ಲಿರುವವರು

ಮೂಡುಬಿದಿರೆ –  ಉಮಾನಾಥ ಕೋಟ್ಯಾನ್

ಬಂಟ್ವಾಳ – ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಜಾಹೀರಾತು

ಬೆಳ್ತಂಗಡಿ – ಹರೀಶ್ ಪೂಂಜ

ಪುತ್ತೂರು – ಸಂಜೀವ ಮಠಂದೂರು

ಸುಳ್ಯ – ಎಸ್. ಅಂಗಾರ

ಜಾಹೀರಾತು

ಮಂಗಳೂರು ದಕ್ಷಿಣ  – ವೇದವ್ಯಾಸ ಕಾಮತ್

ಮಂಗಳೂರು ಉತ್ತರ – ಡಾ. ವೈ. ಭರತ್ ಶೆಟ್ಟಿ

(ಎಲ್ಲರೂ ಬಿಜೆಪಿ)

ಜಾಹೀರಾತು

ಮಂಗಳೂರು – ಯು.ಟಿ.ಖಾದರ್

updated on 10.35

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ