ಪ್ರಮುಖ ಸುದ್ದಿಗಳು

ದೇವರ, ರೈತರ ಹೆಸರಲ್ಲಿ ಪ್ರತಿಜ್ಞೆ ಸ್ವೀಕರಿಸಿದ ಯಡಿಯೂರಪ್ಪ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಗುರುವಾರ ಬೆಳಗ್ಗೆ 9 ಗಂಟೆಗೆ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಬಾಯಿ ವಾಲಾ ಅವರು ಅಧಿಕಾರ, ಗೌಪ್ಯತೆಯ ಪ್ರಮಾಣ ಬೋಧಿಸಿದರು. ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭ ದೇವರ ಮತ್ತು ರೈತರ ಹೆಸರಲ್ಲಿ ಪ್ರಮಾಣವಚನವನ್ನು ಬಿ.ಎಸ್.ಯಡಿಯೂರಪ್ಪ ಸ್ವೀಕರಿಸಿದರು. ಹೆಗಲಲ್ಲಿ ಹಸಿರು ಶಾಲು ಹೊದ್ದುಕೊಂಡು ಆಗಮಿಸಿದ ಯಡಿಯೂರಪ್ಪ ಅವರನ್ನು ರಾಜಭವನದಲ್ಲಿ ಸೇರಿದ್ದ ಹಲವಾರು ಕಾರ್ಯಕರ್ತರು ಜಯಘೋಷದೊಂದಿಗೆ ಸ್ವಾಗತಿಸಿದರು.

ಜಾಹೀರಾತು

ಈ ಸಂದರ್ಭ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಪರವಾಗಿಯೂ ಜಯಘೋಷ ಮೊಳಗಿತು. ಕೇವಲ ಐದು ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ