ಬಂಟ್ವಾಳ

ತಾಲೂಕು ಕಚೇರಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ತಹಶೀಲ್ದಾರ್ ಗೆ ಸೂಚನೆ

ಶಾಸಕರಾಗಿ ಆಯ್ಕೆಯಾದ ಬಳಿಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿರುವ ಬಂಟ್ವಾಳ ತಾಲೂಕು ಕಚೇರಿಗೆ ಗುರುವಾರ ಭೇಟಿ ನೀಡಿದ ತಹಶೀಲ್ದಾರ್ ವೈ.ರವಿ ಅವರೊಂದಿಗೆ ಮಾತುಕತೆ ನಡೆಸಿದರು.

ಜಾಹೀರಾತು

ಈ ಸಂದರ್ಭ ಸರಕಾರದ ಸವಲತ್ತುಗಳ ಕುರಿತು ತಹಶೀಲ್ದಾರ್ ಮಾಹಿತಿ ನೀಡಿದರು. ಫಲಾನುಭವಿಗಳಿಗೆ ಸವಲತ್ತುಗಳು ವಿಳಂಬವಾಗಿ ಸಿಗದಂತೆ ನೋಡಿಕೊಳ್ಳಬೇಕು. ಯಾವುದೇ ಇಲಾಖಾ ಸವಲತ್ತುಗಳನ್ನು ತಾರತಮ್ಯವಿಲ್ಲದೆ ಒದಗಿಸಬೇಕು ಎಂದು ಈ ಸಂದರ್ಭ ಶಾಸಕರು ಸೂಚನೆ ನೀಡಿದರು.

ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಪ್ರಮುಖರಾದ ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಹರೀಶ್ ರಾಯಿ, ರಮಾನಾಥ ರಾಯಿ, ಖಲೀಲ್, ನಂದಕುಮಾರ್ ರೈ, ಗಣೇಶ್ ರೈ ಮಾಣಿ, ಸೀತಾರಾಮ ರೈ, ರಾಮಕೃಷ್ಣ ಮಯ್ಯ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ