ಬಂಟ್ವಾಳ

ಎಂದಿನಂತೆ ನಡೆಯಿತು ಬಂಟ್ವಾಳ ತಾಲೂಕಿನ ಚಟುವಟಿಕೆ

siddakatte

b.c.road Pic: S.R.Kaikamba

ರೈತರ ಸಾಲ ಮನ್ನಾ ಆಗ್ರಹಿಸಿ ಬಂದ್‌ಗೆ ಬಂಟ್ವಾಳ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲ್ಲಡ್ಕ, ಸಿದ್ಧಕಟ್ಟೆ, ಬಂಟ್ವಾಳ ಪೇಟೆಯಲ್ಲಿ ಕೆಲವು ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಹೊರತುಪಡಿಸಿದರೆ, ತಾಲೂಕಿನ ಪ್ರಮುಖ ವ್ಯವಹಾರ ಕೇಂದ್ರವಾದ ಬಿ.ಸಿ.ರೋಡ್ ನಲ್ಲಿ ಎಂದಿನಂತೆಯೇ ಚಟುವಟಿಕೆಗಳು ಇದ್ದವು.
ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗ್ಗಿನ ಹೊತ್ತು ಅಂಗಡಿಮುಂಗಟ್ಟು ಮುಚ್ಚಿ ಸಹಕರಿಸುವಂತೆ ಮನವಿ ಮಾಡಿದ್ದು ಬಹುತೇಕ ಅಂಗಡಿಗಳು ಬಾಗಿಲು ತೆರೆಯಲಿಲ್ಲ. ಏರು ಹೊತ್ತಿನ ಬಳಿಕ ವ್ಯವಹಾರ ನಡೆದವು. ಕಲ್ಲಡ್ಕ ಪೇಟೆಯಲ್ಲಿ ಕೆಲವು ಅಂಗಡಿ, ಮುಂಗಟ್ಟುಗಳನ್ನು ಮುಚ್ಚಲಾಯಿತು. ಎಂದಿನಂತೆ ವ್ಯವಹಾರ ಕಲ್ಲಡ್ಕದಲ್ಲಿ ಕಂಡುಬರಲಿಲ್ಲ. ಆದರೆ ವಾಹನ ಸಂಚಾರಕ್ಕೆ ಅಡ್ಡಿಯಾಗಲಿಲ್ಲ. ಮಾಣಿ, ಫರಂಗಿಪೇಟೆ, ಪಾಣೆಮಂಗಳೂರು, ಮೆಲ್ಕಾರ್, ಸಜೀಪ, ಮಂಚಿ, ಸಾಲೆತ್ತೂರು ಸಹಿತ ಇತರ ಪ್ರಮುಖ ಪಟ್ಟಣಗಳಲ್ಲಿ ಅಂಗಡಿ ಮುಂಗಟ್ಟು ತೆರೆದಿದ್ದವು.

Photos and video: S.R. Kaikamba

ಜಾಹೀರಾತು

video:

https://www.youtube.com/watch?v=MUFoplfMSjg

 

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ