ಬಂಟ್ವಾಳ

ಕಳ್ಳಿಗೆ ನೆತ್ತರಕೆರೆಯಲ್ಲಿ ಉಚಿತ ಪುಸ್ತಕ ವಿತರಣೆ

ಕಳ್ಳಿಗೆ ಗ್ರಾಮದ  ನೆತ್ತರಕೆರೆಯ ದ.ಕ.ಜಿಪಂ ಹಿ.ಪ್ರಾ.ಶಾಲೆಯ  ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಮುಂಡಾಜೆಗುತ್ತು ವಿಠಲ ಶೆಟ್ಟಿ ಸಭಾಭವನದಲ್ಲಿ ನಡೆಯಿತು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾರ್ಯಕ್ರಮ ಉದ್ಘಾಟಿಸಿದರು.  ಶಾಲೆಗೆ ನೆರವು ನೀಡಿದ ದಾನಿಗಳು ಮತ್ತು ನವೋದಯ ಮಿತ್ರ ವೃಂದದ ಕಾರ್ಯವನ್ನು ಶ್ಲಾಘಿಸಿದರು. ಕಳ್ಳಿಗೆ ಗ್ರಾಪಂ ಉಪಾಧ್ಯಕ್ಷ ಪುರುಷ ಎನ್. ಸಾಲಿಯಾನ್, ದಾನಿಗಳಾದ ಜ್ಯೋತೀಂದ್ರ ಪ್ರಸಾದ್ ಶೆಟ್ಟಿ, ಮುಂಡಾಜೆಗುತ್ತು, ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ನಾರಾಯಣ ಹೊಳ್ಳ ನೆತ್ತರಕೆರೆ, ಶಾಲಾಭಿವೃದ್ಧಿಯ ಮೇಲುಸ್ತುವಾರಿ ಭಾಸ್ಕರ ಎನ್, ನವೋದಯ ಮಿತ್ರ ವೃಂದದ ಅಧ್ಯಕ್ಷ ಬಿ.ಸುರೇಶ ಭಂಡಾರಿ ಅರ್ಬಿ, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಸರಸ್ವತಿ ಹೊಳ್ಳರಬೈಲು ಉಪಸ್ಥಿತರಿದ್ದರು. ದಾಮೋದರ ನೆತ್ತರಕೆರೆ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯೋಪಾಧ್ಯಾಯಿನಿ ಗುಣರತ್ನ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ಶಾಸಕರನ್ನು ಸನ್ಮಾನಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ