ಬಂಟ್ವಾಳ

ಎಎಸ್ಐ ಶಾಂತಪ್ಪ ಅವರಿಗೆ ಬೀಳ್ಕೊಡುಗೆ

ಪೋಲಿಸ್ ಇಲಾಖೆಯ ಲ್ಲಿ ಸುಮಾರು 33 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ .ಎಸ್. .ಶಾಂತಪ್ಪ ಅವರ ಬೀಳ್ಕೊಡುಗೆ ಕಾರ್ಯಕ್ರಮ ಗುರುವಾರ ಬಿ.ಸಿ.ರೋಡ್ ನಗರ ಪೊಲೀಸ್ ಠಾಣೆಯಲ್ಲಿ ನಡೆಯಿತು.

ಡಿವೈಎಸ್ ಪಿ ಶ್ರೀನಿವಾಸ್ ಅವರು ಮಾತನಾಡಿ ನಮ್ಮ ಕರ್ತವ್ಯದಲ್ಲಿ ನಿಷ್ಠೆ ಪ್ರಾಮಾಣಿಕತೆ ನಿವೃತ್ತಿಯ ನಂತರವೂ ನಮ್ಮ ಜೊತೆ ಇರುತ್ತದೆ, ಒತ್ತಡದ ಕೆಲಸದ ನಡುವೆ ಪೋಲೀಸರು ಆರೋಗ್ಯದ ಕಡೆ ಗಮನ ಕೊಡಬೇಕು ಎಂದರು.

ಜಾಹೀರಾತು

ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ, ಬಂಟ್ವಾಳ ಸಿ..ಪ್ರಕಾಶ್, ಗ್ರಾಮಾಂತರ ಠಾಣಾ ಎಸ್ ಪ್ರಸನ್ನ, ನಗರ ಠಾಣಾ ಅಪರಾದ ವಿಭಾಗದ ಎಸ್ ಹರೀಶ್, ಟ್ರಾಫಿಕ್ ಠಾಣಾ ಎಸ್ . ವಿಠಲ ಶೆಟ್ಟಿ, .ಎಸ್..ಗಳಾದ ಸೀತಾರಾಮ, ಜಯರಾಮ ರೈಜಿನ್ನಪ್ಪ ಗೌಡ, ಸಂಜೀವ, ಸಿಬ್ಬಂದಿ ಗಳಾದ ಕೃಷ್ಣ ಕುಲಾಲ್, ಕರೀಂ, ಮತ್ತಿತರರು ಉಪಸ್ಥಿತರಿದ್ದರು. ನಗರ ಠಾಣಾ ಪೋಲೀಸ್ ಉಪನಿರೀಕ್ಷಕ ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು. ಪ್ರೊಬೆಷನರಿ ಎಸ್.. ಸೌಮ್ಯ ಅವರು  ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ