ಬಂಟ್ವಾಳ

ಮಿನಿವಿಧಾನಸೌಧಕ್ಕೆ ಜನಸ್ನೇಹಿ ಕೇಂದ್ರ ಶಿಫ್ಟ್: ಡಿಸಿಗೆ ಶಾಸಕ ರಾಜೇಶ್ ನಾಯ್ಕ್ ಪತ್ರ

ಬಿ.ಸಿ.ರೋಡಿನ ಹಳೇ ರಂಗಮಂದಿರದಲ್ಲಿ ಕಾರ್ಯಾಚರಿಸುತ್ತಿರುವ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ಶೀಘ್ರವಾಗಿ ಮಿನಿ ವಿಧಾನ ಸೌದಕ್ಕೆ ಸ್ಥಳಾಂತರ ಮಾಡುವಂತೆ ಅದೇಶ ಹೊರಡಿಸಲು ಜಿಲ್ಲಾಧಿಕಾರಿ ಗೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ಪತ್ರದ ಮೂಲಕ ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳ ದಲ್ಲಿ ಎಲ್ಲಾ ಸೌಲಭ್ಯ ಗಳು ಒಂದೇ ಸೂರಿನಡಿ ಜನರಿಗೆ ಸಿಗುವ ನಿಟ್ಟಿನಲ್ಲಿ ಮಿನಿವಿಧಾನ ಸೌಧ ಉದ್ಘಾಟನೆಗೊಂಡು ವರ್ಷವಾಗುತ್ತಾ ಬಂದರೂ ರಂಗಮಂದಿರಲ್ಲಿ ದಲ್ಲಿ ಕಾರ್ಯಚರಿಸುತ್ತಿರುವ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು‌ಮಾತ್ರ ಸ್ಥಳಾಂತರ ಮಾಡದೇ ಜನಸಾಮಾನ್ಯರು ತೊಂದರೆ ಅನುಭವವಿಸುವಂತಾಗಿದೆ. ರಂಗ ಮಂದಿರ ನಾದುರಸ್ತಿಯಲ್ಲಿದ್ದು ಮಳೆ ನೀರು ಸೋರಿ ಕಂಪ್ಯೂಟರ್ ಸಹಿತ ಕಡತಗಳು ಹಾಳಾಗಿವೆ. ಹಾಗಾಗಿ ಜನ ಸಾಮಾನ್ಯ ರು ತೊಂದರೆ ಅನುಭವಿಸುತ್ತಿದ್ದಾರೆ ಈ ವ್ಯವಸ್ಥೆ ಯನ್ನು ಸರಿಪಡಿಸಿ ಎಂದು ಶಾಸಕ ರಿಗೆ ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಶಾಸಕ ರಾಜೇಶ್ ನಾಯಕ್ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ಮಿನಿ ವಿಧಾನ ಸೌಧಕ್ಕೆ ಸ್ಥಳಾಂತರಿಸಿ ಎಂದು  ಜಿಲ್ಲಾಧಿಕಾರಿ ಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ