ಕಳ್ಳಿಗೆ ಗ್ರಾಮದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನಈಡಿದರು.
ಈ ಸಂದರ್ಭದಲ್ಲಿ ಕಳ್ಳಿಗೆ ಪಂಚಾಯತ್ ಉಪಾಧ್ಯಕ್ಷರಾದ ಪುರುಷ ಸಾಲ್ಯಾನ್, ದಯಾನಂದ ಜಾರಂದಗುಡ್ಡೆ, ಲಕ್ಷ್ಮಣ್ ಜಾರಂದಗುಡ್ಡೆ, ಗ್ರಾ.ಪಂ ಸದಸ್ಯರಾದ ಯಶೋದ, ಯೋಗಿಶ್ ದರಿಬಾಗಿಲು, ಪುರುಷ ಕೊಟ್ಟಾರಿ ಮಾಡಂಗೆ, ಮೋಹನ್, ಸುಮಂತ್, ಉಮಾಶಂಕರ್, ಮನೋಜ್ ಕಳ್ಳಿಗೆ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಳ್ಳಿಗೆ: ಮಳೆ ಹಾನಿ ಪ್ರದೇಶಗಳಿಗೆ ರಾಜೇಶ್ ನಾಯ್ಕ್ ಭೇಟಿ"