ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಆಚಾರಿತೋಟ ಎಂಬಲ್ಲಿ ಜಿಲ್ಲಾ ಪಂಚಾಯತ್ ನಿಧಿಯಿಂದ ನಿರ್ಮಿಸಲಾದ ರಸ್ತೆ ಮಳೆಯಿಂದ ಹಾನಿಗೀಡಾಗಿದ್ದು, ದುರಸ್ತಿಯ ಕುರಿತು ಅಂದಾಜಿಸಲು ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪ್ಪಾಡಿ, ಪ್ರಮುಖರಾದ ಮಧುಸೂಧನ ಶೆಣೈ, ಉಮೇಶ ಆಚಾರ್ಯ, ಚಂದ್ರಹಾಸ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಳೆಯಿಂದ ಜಿಪಂ ರಸ್ತೆ ಹಾನಿ: ಚಂದ್ರಪ್ರಕಾಶ ಶೆಟ್ಟಿ ಪರಿಶೀಲನೆ"