ಬಂಟ್ವಾಳ

ಬಂಟ್ವಾಳ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಅರಣ್ಯ ಇಲಾಖೆ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲ ರ ಸಂಘ ಬಂಟ್ವಾಳ, ಕಂದಾಯ ಇಲಾಖೆ ಬಂಟ್ವಾಳ ಹಾಗೂ ಪುರಸಭೆ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ವಿಶ್ವ ಪರಿಸರ ದಿನವನ್ನು ಕೋರ್ಟ್ ಆವರಣದಲ್ಲಿ ಮತ್ತು ಮಿನಿವಿಧಾನ ಸೌಧದ ಎದುರಿನಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.

ಜಾಹೀರಾತು

ಈ ಸಂದರ್ಭ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದ ನ್ಯಾಯದೀಶ ಮಹಮ್ಮದ್ ಇಮ್ತಿಯಾಜ್ ಮಹಮ್ಮದ್, ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯ ದ ನ್ಯಾಯದೀಶೆ ಪ್ರತಿಭಾ ಡಿ.ಎಸ್, ತಹಶೀಲ್ದಾರ್ ವೈ. ರವಿ,  ಬಂಟ್ವಾಳ ವಕೀಲರ ಸಂಘ ದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ಬಿ.ವೆಂಕಟರಮಣ ಶೆಣ್ಯೆ, ಹಾಗೂ ವಕೀಲ ರ ಸಂಘದ ಪಧಾದಿಕಾರಿಗಳು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಅರಣ್ಯ ರಕ್ಷಕರಾದ ವಿನಯಕುಮಾರ್, ಶಿವಲಿಂಗ ಸ್ವಾಮಿ, ಸಿಬ್ಬಂದಿ ಗಳಾದ ಭಾಸ್ಕರ್ ಡಿ. ಜಯರಾಮ, ಸ್ನೇಕ್ ಕಿರಣ್ ಪಿಂಟೊ, ನಗರ ಠಾಣಾ ಎಸ್. ಐ. ಚಂದ್ರಶೇಖರ್, ಪುರಸಭಾ ಅಧಿಕಾರಿ ರತ್ನ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ