ಬಂಟ್ವಾಳ

ಬಂಟ್ವಾಳ ಪುರಸಭೆ ನೇತೃತ್ವದಲ್ಲಿ ಪರಿಸರ ದಿನಾಚರಣೆ


ಬಂಟ್ವಾಳ ಪುರಸಭೆಯ ನೇತೃತ್ವದಲ್ಲಿ, ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮ ಸಾಲುಮರ ತಿಮ್ಮಕ್ಕ ಉದ್ಯಾನವನದಲ್ಲಿ ಮತ್ತು ಬಡ್ಡಕಟ್ಟೆ ಸ್ಮಶಾನದಲ್ಲಿ ಗಿಡ ನೆಡುವ ಕಾರ್‍ಯಕ್ರಮ ಜರಗಿತು.
ಪುರಸಭೆಯ ಮುಖ್ಯಾಧಿಕಾರಿ ರೇಖಾ ಜೆ ಶೆಟ್ಟಿ. ಕಿರಿಯ ಅಭಿಯಂತರರ ಡೊಮೆನಿಕ್ ಡಿಮೆಲ್ಲೊ, ಆರೋಗ್ಯಾಧಿಕಾರಿ ರತ್ನಪ್ರಸಾದ್, ಅರಣ್ಯ ಇಲಾಖೆಯ ಅರಣ್ಯರಕ್ಷಕಿ ಸ್ಮಿತಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ