ಕಂದಾಯ ಇಲಾಖೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಗ್ರಾಮ ಕರಣಿಕರಾಗಿ ಮತ್ತು ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡ ಸುಧಾ ಅವರ ಬೀಳ್ಕೊಡುಗೆ ಕಾರ್ಯಕ್ರಮ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ವೈ.ರವಿ ಅಧ್ಯಕ್ಷತೆಯಲ್ಲಿ ಜರಗಿತು.
ಜಾಹೀರಾತು
ಉಪತಹಶೀಲ್ದಾರ್ ರಾಜೇಶ್ ನಾಯ್ಕ್ , ಗ್ರೆಟ್ಟಾ ಮೆಸ್ಕರೇನಸ್, ಸೀತಾರಾಮ, ಕಂದಾಯ ನಿರೀಕ್ಷಕ ನವೀನ್ ಕುಮಾರ್ , ಗ್ರಾಮಕರಣಿಕರಾದ ಜನಾರ್ಧನ್ ಜೆ., ಶಿವಾನಂದ ಎಸ್.ನಾಟೆಕಾರ್, ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ"