ಬಂಟ್ವಾಳ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷರಾಗಿ ಶಿವಾನಂದ ಎಂ.

ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19ನೇ ಸಾಲಿನ ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆಯಾಗಿದ್ದಾರೆ.

ಜಾಹೀರಾತು

ಪದಾಧಿಕಾರಿಗಳ ವಿವರ ಹೀಗಿದೆ.
ಅಧ್ಯಕ್ಷರು : ಶಿವಾನಂದ ಎಮ್, ಉಪಾಧ್ಯಕ್ಷರು : ನಾಗೇಶ್ ಎಮ್, ಸತೀಶ್ ಪೂಜಾರಿ ಬಾಯಿಲ, ಕಾರ್ಯದರ್ಶಿ : ಕಿರಣ್ ರಾಜ್ ಪೂಂಜರೆಕೋಡಿ, ಜತೆ ಕಾರ್ಯದರ್ಶಿ : ರಚನಾ ಕರ್ಕೇರ, ಕೋಶಾಧಿಕಾರಿ : ಗಣೇಶ್ ಪೂಜಾರಿ ಮಣಿ, ಸಂಘಟನಾ ಕಾರ್ಯದರ್ಶಿ : ಸುಂದರ ಪೂಜಾರಿ ಬೋಳಂಗಡಿ, ಪ್ರವೀಣ್ ಸುವರ್ಣ ತುಂಬೆ, ದೇವಪ್ಪ ಕರ್ಕೇರ ರಾಯಿ, ಸ್ನೇಹಾ ಸುರೇಶ್, ಮಲ್ಲಿಕಾ ಪಚ್ಚಿನಡ್ಕ.

ನಿರ್ದೇಶಕರು :
ವ್ಯಕ್ತಿತ್ವ ವಿಕಸನ : ನಿತಿನ್.ಎಚ್.ಯು, ಕ್ರೀಡೆ : ನಾಗೇಶ್ ಪೂಜಾರಿ ನೈಬೇಲು, ಆರೋಗ್ಯ : ನಾರಾಯಣ ಪೂಜಾರಿ ಪಲ್ಲಿಕಂಡ, ಸಮಾಜ ಸೇವೆ : ಲೋಕೇಶ್ ಪೂಜಾರಿ ಪಿ.ಜೆ, ಸಾಹಿತ್ಯ : ಭವಾನಿ ಅಮೀನ್, ಸಾಂಸ್ಕೃತಿಕ : ಶೈಲಜಾ ರಾಜೇಶ್, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಯೋಗೀಶ್ ಪೂಜಾರಿ ಕಲ್ಲಡ್ಕ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ದಯಾನಂದ ತುಂಬೆ, ಮಹಿಳಾ ಸಂಘಟನೆ : ಜಯಶ್ರೀ ಕರ್ಕೇರ, ವಿದ್ಯಾರ್ಥಿ ಸಂಘಟನೆ : ಸುಪ್ರೀತ್, ತ್ರಿಷಿತ್, ದೀಪಾ, ಪ್ರಚಾರ : ಗಣೇಶ್ ಪೂಂಜರೆಕೋಡಿ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ