ಕಲ್ಲಡ್ಕ

ನಾಟಿವೈದ್ಯ ಧರ್ಣಪ್ಪ ಪಂಡಿತ ನಿಧನ

ನಾಟಿ ವೈದ್ಯ, ಕಲ್ಲಡ್ಕ ನಿವಾಸಿ, ಮುಲಾರು ಧರ್ಣಪ್ಪ ಪಂಡಿತ (75) ಖಾಸಗಿ ಆಸ್ಪತ್ರೆಯಲ್ಲಿ ಜೂನ್ 14ರಂದು ನಿಧನ ಹೊಂದಿದರು.

ಜಾಹೀರಾತು

ಕಳೆದ 50 ವರ್ಷಗಳಿಂದ ನಾಟಿ ವೈದ್ಯರಾಗಿ ಪ್ರಸಿದ್ಧರಾಗಿದ್ದ ಪಂಡಿತರ ಬಳಿ ಪಾರ್ಶ್ವವಾಯು ಔಷಧಕ್ಕಾಗಿ ದೂರದೂರಿನಿಂದ ರೋಗಿಗಳು ಬರುತ್ತಿದ್ದರು. ಕಂಬಳದ ಕೋಣಗಳ ಯಜಮಾನರಾಗಿಯೂ ಪ್ರಸಿದ್ಧಿ ಪಡೆದಿದ್ದ ಧರ್ಣಪ್ಪರು, ಸ್ಥಳೀಯವಾಗಿ ಪ್ರಸಿದ್ಧಿ ಪಡೆದವರು.

ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರನ್ನು ಅವರು ಅಗಲಿದ್ದಾರೆ. ಕಲ್ಲಡ್ಕದಲ್ಲಿ ಸತ್ಯದೇವತಾ ಗುಡಿಯನ್ನು ಸ್ಥಾಪಿಸಿ, ಸತ್ಯದೇವತಾ ವೈದ್ಯಾಲಯದ ಮೂಲಕ ಔಷಧಿ ನೀಡುತ್ತಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ