ಬಿ.ಸಿ.ರೋಡ್ ಸರ್ಕಲ್ ನಲ್ಲಿ ಅಪಘಾತ: ಗಂಭೀರ ಸ್ಥಿತಿಯಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು

ಶುಕ್ರವಾರ ರಾತ್ರಿ ಬಿ.ಸಿ.ರೋಡಿನ ಬ್ರಹ್ಮಶ್ರಿ ನಾರಾಯಣಗುರು ವೃತ್ತದ ಸಮೀಪ ಹೊಂಡಾ ಆಕ್ಟಿವಾ ಮತ್ತು ಆಕ್ಸೆಸ್ ವಾಹನಗಳೆರಡು ಪರಸ್ಪರ ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡಿದ್ದಾರೆ. ಅವರಲ್ಲಿ ಬಿ.ಸಿ.ರೋಡಿನ ಕೈಕುಂಜೆ ನಿವಾಸಿ ಮಂಗಳೂರಿನ ಖಾಸಗಿ ಕಾಲೇಜೊಂದರ ಉಪನ್ಯಾಸಕ ಯಶವಂತ ಆಚಾರ್ಯ ಮಂಗಳೂರಿನ … Continue reading ಬಿ.ಸಿ.ರೋಡ್ ಸರ್ಕಲ್ ನಲ್ಲಿ ಅಪಘಾತ: ಗಂಭೀರ ಸ್ಥಿತಿಯಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು